Webdunia - Bharat's app for daily news and videos

Install App

ಏ. 17ರಂದು ಮತದಾನ ಹಿನ್ನೆಲೆ 48 ಗಂಟೆ ಮದ್ಯಮಾರಾಟ ನಿಷೇಧ

Webdunia
ಮಂಗಳವಾರ, 15 ಏಪ್ರಿಲ್ 2014 (19:36 IST)
PR
PR
ಬೆಂಗಳೂರು: ರಾಜ್ಯದಲ್ಲಿ ಏ.17ರಂದು ಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದ ಬಹಿರಂಗ ಚರ್ಚೆ ಮಾಡುವಂತಿಲ್ಲ. ಇಂದಿನಿಂದ 48 ಗಂಟೆಗಳ ಕಾಲ ಮದ್ಯಮಾರಾಟವನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿಕೆ ನೀಡಿದ್ದಾರೆ. 1599 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 21.95 ಕೋಟಿ ರೂ. ನಗದುಹಣ ವಶಕ್ಕೆ ತೆಗೆದುಕೊಳ್ಳಲಾಗಿದೆ. 2.82 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಝಾ ಹೇಳಿದ್ದಾರೆ.

48 ಗಂಟೆಗಳ ಕಾಲ ಮದ್ಯಮಾರಾಟಕ್ಕೆ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ಮದ್ಯಖರೀದಿಗೆ ಜನರು ಮುಗಿಬಿದ್ದಿದ್ದಾರೆ. 2 ದಿನಕ್ಕೆ ಸಾಕಾಗುವಷ್ಟು" ಎಣ್ಣೆ'ಯನ್ನು ಕೆಲವು ಜನರು ಖರೀದಿ ಮಾಡಿ ದಾಸ್ತಾನು ಇರಿಸಿಕೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments