Webdunia - Bharat's app for daily news and videos

Install App

ಕರ್ತವ್ಯನಿರತ ಮತಗಟ್ಟೆ ಸಿಬ್ಬಂದಿ ಹೃದಯಾಘಾತದಿಂದ ಸಾವು

Webdunia
ಗುರುವಾರ, 17 ಏಪ್ರಿಲ್ 2014 (10:11 IST)
PR
PR
ಬೆಳಗಾವಿ: ಬೆಳಗಾವಿಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಯಭಾಗ ತಾಲೂಕಿನಲ್ಲಿ ಕರ್ತವ್ಯನಿರತರಾಗಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಇವರ ಹೆಸರು ಭಾಷಿರ್ ಸಾಬ್ ಜಾರೆ ಎನ್ನಲಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆದಲ್ಲೇ ಮೃತಪಟ್ಟಿದ್ದಾರೆ.
ಬಷೀರ್ ಗೋಕಾಕ ತಾಲೂಕಿನ ಯಾದವಾಡ ನಿವಾಸಿಯಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments