Webdunia - Bharat's app for daily news and videos

Install App

ಒಟ್ಟು 6 ಮಂದಿ ಸಾವು: ಇಬ್ಬರು ಚುನಾವಣೆ ಸಿಬ್ಬಂದಿ, ನಾಲ್ವರು ವೃದ್ಧರು

Webdunia
ಗುರುವಾರ, 17 ಏಪ್ರಿಲ್ 2014 (12:48 IST)
PR
PR
ಈ ಬಾರಿಯ ಲೋಕಸಭೆ ಚುನಾವಣೆ ಮತದಾನದ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಇಬ್ಬರು ಕರ್ತವ್ಯನಿರತ ಚುನಾವಣೆ ಸಿಬ್ಬಂದಿ ಮತ್ತು ನಾಲ್ವರು ವೃದ್ಧ ಮತದಾರರು ಸೇರಿದಂತೆ ಒಟ್ಟು 6 ಮಂದಿ ದುರ್ಮರಣಕ್ಕೆ ಈಡಾಗಿದ್ದಾರೆ. ಚಾಮರಾಜನಗರದ ಮತಗಟ್ಟೆಯ ಬಳಿ ಹೃದಯಾಘಾತದಿಂದ 60 ವರ್ಷ ವಯಸ್ಸಿನ ಚಂದ್ರಮ್ಮ ಎಂಬ ವೃದ್ಧೆ ಸಾವನ್ನಪ್ಪಿದ್ದಾರೆ.ಚಾಮರಾಜನಗರ ತಾಲೂಕಿನ ಎಚ್. ಮೂಕಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಸುರಪುರ ತಾಲೂಕಿನ ದೇವಾಪುರ ಗ್ರಾಮದಲ್ಲಿ ಮತದಾನದ ನಂತರ ಮಾನಪ್ಪ ಬಾವಿ(50 ವರ್ಷ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಿಸಿಲಿನ ಬೇಗೆಯಿಂದ ಬಳಲಿದ್ದರಿಂದ ಮತ್ತು ತುಂಬಾ ಹೊತ್ತು ಸರತಿ ಸಾಲಿನಲ್ಲಿ ನಿಂತಿದ್ದರಿಂದ ಹೀಗೆ ಸಾವುಗಳು ಸಂಭವಿಸಿರಬಹುದೆಂದು ಹೇಳಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments