Webdunia - Bharat's app for daily news and videos

Install App

ಸಚಿವ ಆಂಜನೇಯ ಕೊಠಡಿಯಲ್ಲಿ ಗಾಂಧೀಜಿ ಫೋಟೋ ಮೂಲೆಗೆಸೆದರು!

Webdunia
ಶನಿವಾರ, 19 ಏಪ್ರಿಲ್ 2014 (15:29 IST)
PR
PR
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಅವಮಾನ ಮಾಡಿದ ಘಟನೆ ನಡೆದಿದೆ. ಹಳೆಯ ಸಾಮಾನುಗಳ ಕೊಠಡಿಯಲ್ಲಿ ಗಾಂಧಿ ಜೊತೆಗೆ ನೆಹರು ಫೋಟೊವನ್ನು ಇರಿಸಿ ರಾಹುಲ್, ಸಿದ್ದರಾಮಯ್ಯ ಅವರ ಫೋಟೋಗಳು ಮಾತ್ರ ರಾರಾಜಿಸುವಂತೆ ಮಾಡಿದ್ದಾರೆ. ಸಚಿವ ಆಂಜನೇಯ ಕೊಠಡಿಯ ನವೀಕರಣಕ್ಕೆ ಲಕ್ಷಾಂತರ ರೂ. ಖರ್ಚು ಮಾಡುತ್ತಿದ್ದಾರೆ. ಆದರೆ ಗಾಂಧೀಜಿ ಫೋಟೊವನ್ನು ಮೂಲೆಗುಂಪು ಮಾಡಿದ ಇವರು ಯಾವ ರೀತಿ ಸಮಾಜ ಕಲ್ಯಾಣ ಮಾಡುತ್ತಾರೆ ಎನ್ನುವುದೇ ಪ್ರಶ್ನೆಯಾಗಿದೆ.

ಸೋನಿಯಾ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಫೋಟೋಗಳನ್ನು ಮಾತ್ರ ಕೊಠಡಿಯ ಗೋಡೆಗೆ ನೇತುಹಾಕಿ ಗಾಂಧೀಜಿ ಫೋಟೋವನ್ನು ಮೂಲೆಗೆ ಎಸೆದು ಅವಮಾನ ಮಾಡಿರುವುದು ಎಷ್ಟರಮಟ್ಟಿಗೆ ಸರಿ ಎಂಬ ಪ್ರಶ್ನೆ ಉದ್ಭವವಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments