Webdunia - Bharat's app for daily news and videos

Install App

ಕನಕಪೂರದಲ್ಲಿ ಕಂಪಿಸಿದ ಭೂಮಿ

Webdunia
ಭಾನುವಾರ, 20 ಏಪ್ರಿಲ್ 2014 (11:08 IST)
PR
ಇಂದು ಬೆಳ್ಳಿಗ್ಗೆ ಕನಕಪುರ ತಾಲೂಕಿನಲ್ಲಿ ಭೂಮಿ ಕಂಪಿಸಿದೆ. ರಾಮನಗರ ಜಿಲ್ಲೆಯ ಕನಕಪುರದ ತಾಲೂಕಿನಲ್ಲಿ ಮನೆಯ ಗೋಡೆಗಳು ಕೂಡ ಬಿರುಕು ಬಿಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ 7 ರಿಂದ 8 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು , ಜನರು ಬಹಳಷ್ಟು ಆತಂಕಕ್ಕೋಳಗಾಗಿದ್ದಾರೆ. ಭೂಕಂಪ ಆದ ನಂತರ ಜನರೆಲ್ಲ ಮನೆಯಿಂದ ಹೊರಗಡೆ ಬಂದರು ಮತ್ತು ಇವರ ಮುಖದಲ್ಲಿ ಭಯ ತುಂಬಿತ್ತು.

ಮನೆಗಳಿಗೆ ಬಿರುಕು ಬಿಟ್ಟ ಕಾರಣ ಕೆರಲಾಳುಸಂದ್ರ ಮತ್ತು ಹೆಗ್ಗನೂರಿನಲ್ಲಿನ ಜನರು ಆತಂಕಕ್ಕೀಡಾಗಿದ್ದಾರೆ ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments