Shorts

ಶುಕ್ರವಾರ ದೇವಿಯ ಆರಾಧನೆಗೆ ಸೂಕ್ತ ದಿನ. ಇಂದು ಶುಕ್ರವಾರ ದೇವಿಯ ಕುರಿತಾದ ಶ್ರೀ ಮೀನಾಕ್ಷೀ ಸ್ತೋತ್ರ ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.ಶ್ರೀವಿದ್ಯೇ ಶಿವವಾಮಭಾಗನಿಲಯೇ ಶ್ರೀರಾಜರಾಜಾರ್ಚಿತೇಶ್ರೀನಾಥಾದಿಗುರುಸ್ವರೂಪವಿಭವೇ ಚಿಂತಾಮಣೀಪೀಠಿಕೇ ।ಶ್ರೀವಾಣೀಗಿರಿಜಾನುತಾಂಘ್ರಿಕಮಲೇ ಶ್ರೀಶಾಂಭವಿ ಶ್ರೀಶಿವೇಮಧ್ಯಾಹ್ನೇ ಮಲಯಧ್ವಜಾಧಿಪಸುತೇ ಮಾಂ ಪಾಹಿ ಮೀನಾಂಬಿಕೇ ॥ 1 ॥ ಚಕ್ರಸ್ಥೇಽಚಪಲೇ ಚರಾಚರಜಗನ್ನಾಥೇ ಜಗತ್ಪೂಜಿತೇಆರ್ತಾಲೀವರದೇ ನತಾಭಯಕರೇ ವಕ್ಷೋಜಭಾರಾನ್ವಿತೇ ।ವಿದ್ಯೇ ವೇದಕಲಾಪಮೌಳಿವಿದಿತೇ ವಿದ್ಯುಲ್ಲತಾವಿಗ್ರಹೇಮಾತಃ ಪೂರ್ಣಸುಧಾರಸಾರ್ದ್ರಹೃದಯೇ ಮಾಂ ಪಾಹಿ ಮೀನಾಂಬಿಕೇ ॥ 2 ॥ ಕೋಟೀರಾಂಗದರತ್ನಕುಂಡಲಧರೇ ಕೋದಂಡಬಾಣಾಂಚಿತೇಕೋಕಾಕಾರಕುಚದ್ವಯೋಪರಿಲಸತ್ಪ್ರಾಲಂಬಹಾರಾಂಚಿತೇ ।ಶಿಂಜನ್ನೂಪುರಪಾದಸಾರಸಮಣೀಶ್ರೀಪಾದುಕಾಲಂಕೃತೇಮದ್ದಾರಿದ್ರ್ಯಭುಜಂಗಗಾರುಡಖಗೇ ಮಾಂ ಪಾಹಿ ಮೀನಾಂಬಿಕೇ ॥ 3 ॥

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಡಾ ಜಿ ಪರಮೇಶ್ವರ್, ಅವರಿಗೆ ಹಾಗೆ ಅನಿಸಿರಬಹುದು ಎಂದಿದ್ದಾರೆ. ನಿನ್ನೆ ಮಾಧ್ಯಮಗಳ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಗ್ಯಾರಂಟಿಯಿಂದ ಹೊರೆಯಾಗುತ್ತಿದೆ. ಆದರೆ ಜನರಿಗೆ ಇದರಿಂದ ಆರ್ಥಿಕ ಅನುಕೂಲವಾಗುತ್ತಿದೆ. ಹಾಗಾಗಿ ಗ್ಯಾರಂಟಿ ನೀಡುತ್ತಿದ್ದೇವೆ ಎಂದಿದ್ದರು. ಅವರ ಹೇಳಿಕೆ ಬಗ್ಗೆ ಇಂದು ಮಾಧ್ಯಮಗಳು ಗೃಹಸಚಿವರನ್ನು ಪ್ರಶ್ನೆ ಮಾಡಿವೆ. ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ ‘ಡಿಕೆ ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರು. ಚುನಾವಣೆ ಸಂದರ್ಭದಲ್ಲಿ ನಾವು ಎಲ್ಲರೂ ಸೇರಿ ಗ್ಯಾರಂಟಿ ಯೋಜನೆ ಬಗ್ಗೆ ತೀರ್ಮಾನ ಮಾಡಿದ್ದೆವು.