Webdunia - Bharat's app for daily news and videos

Install App

ಗೋಪಿಚಂದ್ ವಿರುದ್ಧ ಸಿಡಿದೆದ್ದ ಜ್ವಾಲಾ ಗುಟ್ಟಾ

Webdunia
ಗುರುವಾರ, 11 ಜೂನ್ 2020 (10:33 IST)
ಹೈದರಾಬಾದ್: ಭಾರತೀಯ ಬ್ಯಾಡ್ಮಿಂಟನ್ ನಲ್ಲಿ ಸಾಧನೆ ಮಾಡಿದವರ ಪಟ್ಟಿಯಲ್ಲಿ ಕೇವಲ ಹೈದರಾಬಾದ್, ತೆಲುಗು ಮೂಲದವರು ಅಥವಾ ನಿರ್ದಿಷ್ಟ ಬ್ಯಾಡ್ಮಿಂಟನ್ ಅಕಾಡೆಮಿಯವರು ಮಾತ್ರ  ಮುಂಚೂಣಿಗೆ ಬರುತ್ತಿರುವುದೇಕೆ ಎಂದು ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಕಿಡಿ ಕಾರಿದ್ದಾರೆ.


ಕೋಚ್ ಪುಲ್ಲೇಲ ಗೋಪಿಚಂದ್ ಮೇಲೆ ಈ ರೀತಿ ಅವರು ಆಕ್ರೋಶ ಹೊರಹಾಕಿದ್ದಾರೆ. ಗೋಪಿಚಂದ್ ಆಡುತ್ತಿದ್ದಾಗ ಬೇರೆ ರಾಜ್ಯದವರೂ ಭಾರತದ ಪರ ಆಡುತ್ತಿದ್ದರು. ಆದರೆ ಕಳೆದ 10-12 ವರ್ಷಗಳಲ್ಲಿ ಹೈದರಾಬಾದ್ ಅಥವಾ ತೆಲುಗು ಮೂಲದ ಆಟಗಾರರು ಮಾತ್ರ ಮುಂಚೂಣಿಗೆ ಬರುತ್ತಿದ್ದಾರೆ.

ಪದಕ ಗೆದ್ದರೆ ಗೋಪಿಚಂದ್ ಗೆ ಹೊಗಳಿಕೆ ಸಲ್ಲಿಸಲಾಗುತ್ತದೆ. ಸೋತರೆ ನಮ್ಮನ್ನು ದೂಷಿಸಲಾಗುತ್ತದೆ. ಹಲವು ವಿದೇಶೀ ಕೋಚ್ ಗಳು ಅವಮಾನ ಅನುಭವಿಸಿ ಅರ್ಧಕ್ಕೆ ವೃತ್ತಿ ಬಿಟ್ಟು ಹೊರಟಿದ್ದಾರೆ. ಇದಕ್ಕೆ ನಾನೇ ಸಾಕ್ಷಿ ಎಂದು ಜ್ವಾಲಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments