Webdunia - Bharat's app for daily news and videos

Install App

ರಣಜಿ: ಉತ್ತಮ ಆಟದ ನಿರೀಕ್ಷೆಯಲ್ಲಿ ದ್ರಾವಿಡ್

Webdunia
ಭಾನುವಾರ, 16 ನವೆಂಬರ್ 2008 (16:42 IST)
ಸುದೀರ್ಘ ಕಾಲ ಕಳಪೆ ಪ್ರದರ್ಶನದಿಂದ ಆಯ್ಕೆದಾರರ ವಕ್ರದೃಷ್ಟಿಗೆ ಬಿದ್ದಿರುವ ರಾಹುಲ್ ದ್ರಾವಿಡ್ ಆಂಧ್ರಪ್ರದೇಶದ ವಿರುದ್ಧ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಪರ ಫಾರಂಗೆ ಮರಳುವ ಆಶಯ ಹೊಂದಿದ್ದಾರೆ.

ಭಾನುವಾರ ಮೈಸೂರಿನಲ್ಲಿ ಆರಂಭಗೊಂಡಿರುವ ಗ್ರೂಪ್ ಬಿ ಪಂದ್ಯದಲ್ಲಿ ಭಾರತದ ನಾಯಕ ಆಡಲಿದ್ದಾರೆಂದು ತಂಡದ ಅಧಿಕಾರಿಗಳು ತಿಳಿಸಿದರು. ಕೆಲವು ತಿಂಗಳಿಂದ ಅಗ್ರ ಶ್ರೇಯಾಂಕದ ಆಟಗಾರ ಸತ್ವರಹಿತ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದು, ದ್ರಾವಿಡ್ ಉತ್ತಮ ಆಟವನ್ನು ಪ್ರದರ್ಶಿಸುವ ನಿರೀಕ್ಷೆಯಲ್ಲಿದ್ದಾರೆ.

ಕಳೆದ 7 ಟೆಸ್ಟ್ ಪಂದ್ಯಗಳಲ್ಲಿ ಕೇವಲ 268 ರನ್‌ಗಳನ್ನು ಗಳಿಸಲು ದ್ರಾವಿಡ್ ಶಕ್ತರಾಗಿದ್ದಾರೆ. ಕರ್ನಾಟಕ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕತ್ವ ವಹಿಸಲಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments