Webdunia - Bharat's app for daily news and videos

Install App

ಸಚಿನ್‌ಗೆ ಗೌರವ ಡಾಕ್ಟರೇಟ್; ಕನ್ನಡಿಗರ ನಿರ್ಲಕ್ಷ

Webdunia
ಬುಧವಾರ, 12 ಜನವರಿ 2011 (16:11 IST)
ಮೈಸೂರು: ಕ್ರಿಕೆಟ್‌ನ ಜೀವಂತ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ಆರು ಪ್ರಮುಖರಿಗೆ ಗೌರವ ಡಾಕ್ಟರೇಟ್ ನೀಡಲು ಮೈಸೂರು ವಿಶ್ವ ವಿದ್ಯಾಲಯ ನಿರ್ಧರಿಸಿದೆ. ಈ ನಡುವೆ ರಾಜ್ಯದ ಕ್ರಿಕೆಟಿಗರನ್ನು ನಿರ್ಲಕ್ಷಿಸಲಾಗಿದೆಯೆಂಬ ಅಪವಾದವೂ ಕೇಳಿಬರುತ್ತಿವೆ.

ಸಚಿನ್‌ಗೆ ಗೌರವ ಡಾಕ್ಟರೇಟ್ ನೀಡುವುದು ಓಕೆ. ಇದರಲ್ಲಿ ಯಾವುದೇ ತರ್ಕವೂ ಇಲ್ಲ. ಆದರೆ ರಾಜ್ಯ ಸೇರಿದಂತೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಅಪಾರ ಕೊಡುಗೆ ಸಲ್ಲಿಸಿರುವ ಜಾವಗಲ್ ಶ್ರೀನಾಥ್‌ರಂತಹ ಆಟಗಾರರನ್ನು ಕಡೆಗಣಿಸಿರುವುದು ಕನ್ನಡ ಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್, ಮೈಸೂರಿನ ಮಾಜಿ ಮಹಾರಾಜಾ ದಿವಂಗತ ನಲ್ವಾಡಿ ಕೃಷ್ಣಾ ರಾಜಾ ವಡೇಯಾರ್ ಮತ್ತು ಕಾನೂನು ಸಚಿವ ಎಮ್. ವೀರಪ್ಪ ಮೊಯ್ಲಿ ಸೇರಿದಂತೆ ಆರು ಮಂದಿಗೆ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸು ಮಾಡಲಾಗಿದೆ.

ಆದರೆ ರಾಜ್ಯದ ಕ್ರಿಕಟಿಗರಿಗೆ ಮನ್ನಣೆ ನೀಡಿಲ್ಲ, ಕನ್ನಡಿಗರ ಸಾಧನೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಟೀಕಿಸಲಾಗಿದೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments