Webdunia - Bharat's app for daily news and videos

Install App

ನಾನೇ ವಿಶ್ರಾಂತಿ ಬಯಸಿದ್ದೆ; ಊಹಾಪೋಹಗಳಿಗೆ ತೆರೆ ಎಳೆದ ಸೆಹ್ವಾಗ್

Webdunia
ಶುಕ್ರವಾರ, 2 ಮಾರ್ಚ್ 2012 (11:45 IST)
WD
ಹಿರಿಯ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ಏಷ್ಯಾ ಕಪ್‌ಗಾಗಿನ ಟೀಮ್ ಇಂಡಿಯಾದಿಂದ ಕೈಬಿಟ್ಟಿರುವುದು ಹಲವು ಗೊಂದಲಗಳಿಗೆ ಕಾರಣವಾಗಿತ್ತು. ಆದರೆ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿರುವ ಸ್ವತ: ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ತಾವೇ ಆಯ್ಕೆ ಸಮಿತಿಯಲ್ಲಿ ವಿಶ್ರಾಂತಿ ಬಯಸಿರುವುದಾಗಿ ತಿಳಿಸಿದ್ದಾರೆ.

ಕಳಪೆ ಫಾರ್ಮ್‌ನಲ್ಲಿರುವ ಸೆಹ್ವಾಗ್ ಅವರನ್ನು ವಿಶ್ರಾಂತಿ ನೆಪದಲ್ಲಿ ತಂಡದಿಂದ ಹೊರದಬ್ಬಲಾಗಿದೆ ಎಂಬ ವರದಿಗಳು ಹಬ್ಬಿದ್ದವು. ಆದರೆ ತಮ್ಮ ಭುಜ ನೋವಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ಹಾಗಾಗಿ ನಾನೇ ವಿಶ್ರಾಂತಿ ಬಯಸಿದ್ದೇನೆ ಎಂದಿದ್ದಾರೆ.

ನನಗೆ ಅಲ್ಪ ವಿಶ್ರಾಂತಿಯ ಅಗತ್ಯವಿದೆ. ಫಿಟ್ನೆಸ್ ವಿಚಾರದಲ್ಲಿ ಟೀಮ್ ಮ್ಯಾನೇಜ್‌ಮೆಂಟನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಿಲ್ಲ. ನನ್ನ ಗಾಯದ ಸಮಸ್ಯೆ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ ಎಂದರು.

ನಾನು ಯಾವತ್ತೂ ಕೂಡಾ ನನ್ನ ಗಾಯ ಅಥವಾ ಫಿಟ್ನೆಸ್ ಸಮಸ್ಯೆಯನ್ನು ಅಡಗಿಸಿಟ್ಟಿಲ್ಲ. ಈ ಹಿಂದೆ ಕೋಚ್ ಗ್ಯಾರಿ ಕರ್ಸ್ಟನ್ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಸಮೀಪಿಸಿದ ನಂತರವಷ್ಟೇ ಭುಜ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಂದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments