Webdunia - Bharat's app for daily news and videos

Install App

ಏಷ್ಯಾ ಕಪ್‌ಗೆ ಸಚಿನ್ ಸೇರ್ಪಡೆ ಕ್ರಮ ಸಮರ್ಥಿಸಿಕೊಂಡ ಗಂಗೂಲಿ

Webdunia
ಶನಿವಾರ, 3 ಮಾರ್ಚ್ 2012 (13:29 IST)
WD
ಕಳಪೆ ಫಾರ್ಮ ಹೊರತಾಗಿಯೂ ಮುಂಬರುವ ಏಷ್ಯಾ ಕಪ್‌ಗಾಗಿ ರನ್ನುಗಳ ಸರದಾರ ಸಚಿನ್ ತೆಂಡೂಲ್ಕರ್ ಅವರನ್ನು ಟೀಮ್ ಇಂಡಿಯಾಕ್ಕೆ ಆಯ್ಕೆ ಮಾಡಿರುವ ಕ್ರಮವನ್ನು ಮಾಜಿ ನಾಯಕ ಹಾಗೂ ದೀರ್ಘಕಾಲದ ಸಹ ಆಟಗಾರ ಸೌರವ್ ಗಂಗೂಲಿ ಸಮರ್ಥಿಸಿಕೊಂಡಿದ್ದಾರೆ.

ಸಚಿನ್ ಸೇರ್ಪಡೆಯಿಂದ ಭಾರತಕ್ಕೆ ನೆರವಾಗಲಿದೆಯೆಂಬ ಅಭಿಪ್ರಾಯವನ್ನು ದಾದಾ ವ್ಯಕ್ತಪಡಿಸಿದ್ದಾರೆ. ಏಷ್ಯಾ ಕಪ್ ಟೂರ್ನಮೆಂಟ್‌ಗೆ ಮಾರ್ಚ್ 12ರಂದು ಢಾಕಾದಲ್ಲಿ ಚಾಲನೆ ದೊರಕಲಿದೆ.

ಏಷ್ಯಾ
ಕಪ್‌ಗಾಗಿ ಸಚಿನ್ ಅವರನ್ನು ಸೇರ್ಪಡೆಗೊಳಿಸಿರುವುದು ಸರಿಯಾದ ನಿರ್ಧಾರವೇ ಆಗಿದೆ. ಅವರ ಅನುಭವ ದೊಡ್ಡ ಆಸ್ತಿಯಾಗಿದ್ದು, ಯುವ ಆಟಗಾರರು ಸಾಕಷ್ಟು ಕಲಿತುಕೊಳ್ಳಬಹುದಾಗಿದೆ ಎಂದು ದಾದಾ ವಿವರಿಸಿದ್ದಾರೆ.

ಸಚಿನ್ ಏಕದಿನಕ್ಕೆ ನಿವೃತ್ತಿ ಘೋಷಿಸುವ ಮೂಲಕ ಐದು ದಿನಗಳ ಆಟದತ್ತ ಮಾತ್ರ ಗಮನ ಹರಿಸಬೇಕು ಎಂಬುದಕ್ಕೆ ಗಂಗೂಲಿ, ಇದನ್ನು ಸ್ವತ: ಸಚಿನ್ ಅವರೇ ನಿರ್ಧರಿಸುತ್ತಾರೆ ಎಂದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments