ಕ್ರಿಕೆಟ್ ಬೋರ್ಡ್ ಕಾರ್ಯಕಾರಿ ಸಮಿತಿ ಇಂದು ತಮ್ಮ ಮುಖ್ಯ ಕಾರ್ಯಾಲಯದಲ್ಲಿ ಮದ್ಯಾಹ್ನ 3 ಗಂಟೆಗೆ ಸಭೆಯನ್ನು ನಡೆಸಲಿದೆ. ಕಳೆದ ವರ್ಷ ಐಪಿಯಲ್ನಲ್ಲಿ ನಡೆದ ಬೆಟ್ಟಿಂಗ ಮತ್ತು ಸ್ಪಾಟ್ ಫಿಕ್ಸಿಂಗ್ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಕುರಿತು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಸಿಸಿಐನ ಹಂಗಾಮಿ ಅಧ್ಯಕ್ಷ ಶಿವಲಾಲ್ ಯಾದವ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮುಕುಲ್ ಮುದ್ಗಲ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿ ಮಾಜಿ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸ್ನ್ ಹಾಗು ಕೆಲವು ಆಟಗಾರರು ಕೆಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಇವರ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಬಿಸಿಸಿಐ