ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರು ನಮ್ಮನ್ನಗಲಿ ಇಂದಿಗೆ 13 ವರ್ಷಗಳಾಗಿವೆ. 2009 ರ ಡಿಸೆಂಬರ್ 30 ರಂದು ವಿಷ್ಣುವರ್ಧನ್ ಮೈಸೂರಿನಲ್ಲಿ ನಿಧನರಾಗಿದ್ದರು.
Photo credit: Instagramಅಭಿಮಾನಿಗಳ ಪಾಲಿಗೆ ಹೃದಯವಂತ, ಸಾಹಸಸಿಂಹನಾಗಿ ಮೆರೆದ ‘ದಾದ’ ವಿಷ್ಣುವರ್ಧನ್ ಎಂದೆಂದಿಗೂ ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿರುತ್ತಾರೆ.
ವಿಷ್ಣುವರ್ಧನ್ ಸ್ಮರಣಾರ್ಥವಾಗಿ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಪೂರ್ಣವಾಗಿದ್ದು, ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿದೆ. ದಾದ ಚಿತ್ರ ಜೀವನದ ಅಪರೂಪದ ವಿವರಗಳು ಇಲ್ಲಿವೆ.
ವಿಷ್ಣುವರ್ಧನ್ ಸ್ಮರಣಾರ್ಥವಾಗಿ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಪೂರ್ಣವಾಗಿದ್ದು, ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗಲಿದೆ. ದಾದ ಚಿತ್ರ ಜೀವನದ ಅಪರೂಪದ ವಿವರಗಳು ಇಲ್ಲಿವೆ.