ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ನಾಳೆಯಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿಳಿಯಲಿದೆ. ವಿಶ್ವ ಚಾಂಪಿಯನ್ ಶಿಪ್ ದೃಷ್ಟಿಯಿಂದ ಟೀಂ ಇಂಡಿಯಾಗೆ ಈ ಸರಣಿ ಮಹತ್ವದ್ದಾಗಿದೆ.
Photo credit:Twitterವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಅಗ್ರ ಎರಡು ಸ್ಥಾನ ಪಡೆದವರಿಗೆ ಮಾತ್ರ ಪ್ರಶಸ್ತಿಗಾಗಿ ಆಡಲು ಅರ್ಹತೆ ಸಿಗಲಿದೆ. ಆದರೆ ಭಾರತ ಈಗ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮುಂತಾದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಗೆಲುವಿನ ಒತ್ತಡದಲ್ಲಿದೆ.
ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಮುಂತಾದ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಗೆಲುವಿನ ಒತ್ತಡದಲ್ಲಿದೆ.