ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿಯನ್ನು ಇನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ.
Photo credit:Twitterದ್ವಿತೀಯ ಏಕದಿನ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದು ಗೆಳೆಯರಾದ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಜೋಡಿ.
ತಮ್ಮ ನೈಸರ್ಗಿಕ ಆಟ ಮರೆತು ಇಬ್ಬರೂ ಜವಾಬ್ಧಾರಿಯುತವಾಗಿ ಆಡಿ ತಂಡಕ್ಕೆ ಗೆಲುವು ಕೊಡಿಸಿದರು. ಅವರ ಈ ಇನಿಂಗ್ಸ್ ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ತಮ್ಮ ನೈಸರ್ಗಿಕ ಆಟ ಮರೆತು ಇಬ್ಬರೂ ಜವಾಬ್ಧಾರಿಯುತವಾಗಿ ಆಡಿ ತಂಡಕ್ಕೆ ಗೆಲುವು ಕೊಡಿಸಿದರು. ಅವರ ಈ ಇನಿಂಗ್ಸ್ ಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.